ಆದರೆ ಅವನು ಬಲಿಷ್ಠನಾದ ಮೇಲೆ, ಗರ್ವಿಷ್ಠನೂ ಭ್ರಷ್ಠನೂ ಆದನು. ತನ್ನ ದೇವರಾದ ಸರ್ವೇಶ್ವರನಿಗೆ ದ್ರೋಹಿಯಾಗಿ, ಧೂಪವೇದಿಯ ಮೇಲೆ ತಾನೇ ಧೂಪಾರತಿ ಎತ್ತಬೇಕೆಂದು ಸರ್ವೇಶ್ವರನ ಆಲಯದ ಒಳಕ್ಕೆ ಹೋದನು.