ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
2 ಪೂರ್ವಕಾಲದ ಇತಿಹಾಸ
,
28ನೇ ಅಧ್ಯಾಯ
,
ವಚನ 16
ಆ ಕಾಲದಲ್ಲಿ ಅರಸ ಅಹಾಜನು ತನಗೆ ಸಹಾಯ ಮಾಡಬೇಕೆಂದು ಅಸ್ಸೀರಿಯದ ರಾಜರನ್ನು ದೂತರ ಮುಖಾಂತರ ಬೇಡಿಕೊಂಡನು.
Go to Home Page