ಯಾಜಕರ ಮತ್ತು ಲೇವಿಯರ ಆಯಾ ವರ್ಗಗಳವರನ್ನು ಅವರವರಿಗೆ ನೇಮಕವಾದ ಸೇವೆಗೆ ಅಂದರೆ, ದಹನಬಲಿ, ಶಾಂತಿಸಮಾಧಾನ ಬಲಿ ಇವುಗಳನ್ನು ಸಮರ್ಪಿಸುವುದಕ್ಕೂ ಸರ್ವೇಶ್ವರನ ಪಾಳೆಯದ ದ್ವಾರಗಳಲ್ಲಿ ಸೇರಿ ಸರ್ವೇಶ್ವರನನ್ನು ಆರಾಧಿಸುತ್ತಾ ಕೀರ್ತಿಸುತ್ತಾ ಕೃತಜ್ಞತಾಸ್ತುತಿ ಮಾಡುತ್ತಾ ಇರುವುದಕ್ಕೂ ಹಿಜ್ಕೀಯನು ನೇಮಿಸಿದನು.
Go to Home Page