ಯಾಜಕರು ಮತ್ತು ಲೇವಿಯರು ಸರ್ವೇಶ್ವರನ ಧರ್ಮದಲ್ಲಿ ಆಸಕ್ತರಾಗಿರುವುದಕ್ಕಾಗಿ ಅವರಿಗೆ ಸಲ್ಲತಕ್ಕ ಜೀವನಾಂಶವನ್ನು, ಜೆರುಸಲೇಮಿನಲ್ಲಿ ವಾಸಿಸುವ ಜನರು ಕೊಡಬೇಕೆಂತಲೂ ಗೊತ್ತುಮಾಡಿದನು.