ಚಾದೋಕ್ ಸಂತಾನದ ಮಹಾಯಾಜಕ ಅಜರ್ಯನು, “ಜನರು ದೇವರಾದ ಸರ್ವೇಶ್ವರನಿಗೆ ಪ್ರತ್ಯೇಕಿಸತಕ್ಕದ್ದನ್ನು ಅವರ ಆಲಯಕ್ಕೆ ತಂದಂದಿನಿಂದ ಸರ್ವೇಶ್ವರ ತಮ್ಮ ಪ್ರಜೆಗೆ ಸಮೃದ್ಧಿಯನ್ನು ಅನುಗ್ರಹಿಸಿದ್ದಾರೆ. ನಾವು ಉಂಡು ತೃಪ್ತರಾಗಿ, ಇನ್ನೂ ಇಷ್ಟು ದೊಡ್ಡ ರಾಶಿಯನ್ನು ಉಳಿಸಿಕೊಂಡಿರುತ್ತೇವೆ,” ಎಂದನು.