kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

2 ಪೂರ್ವಕಾಲದ ಇತಿಹಾಸ

,

32ನೇ ಅಧ್ಯಾಯ

,
ವಚನ   1

ಈ ಧಾರ್ಮಿಕ ಸುಧಾರಣೆಗಳಾದ ನಂತರ ಅಸ್ಸೀರಿಯಾದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಜುದೇಯಕ್ಕೆ ನುಗ್ಗಿದನು. ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿಕೊಳ್ಳಬೇಕೆಂದು ಮುತ್ತಿಗೆ ಹಾಕಿದನು.

Go to Home Page