ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಸ್ಸೀರಿಯದ ರಾಜನಿಗೆ ಬೇಕಾದಷ್ಟು ನೀರು ಏಕೆ ಸಿಕ್ಕಬೇಕು?,” ಎಂದುಕೊಂಡು ಎಲ್ಲಾ ಬಾವಿಗಳನ್ನೂ ನಾಡಿನ ಮಧ್ಯದಲ್ಲಿ ಹರಿಯುವ ಹಳ್ಳವನ್ನೂ ಮುಚ್ಚಿಬಿಟ್ಟರು.