ಆದುದರಿಂದ ಅವನ ನಾಡಿನಲ್ಲಾದ ಅದ್ಭುತಕರವಾದ ಮಾರ್ಪಾಟುಗಳನ್ನು ಪರಿಶೀಲಿಸುವುದಕ್ಕಾಗಿ ಬಾಬಿಲೋನಿಯದ ಅಧಿಪತಿಗಳು ರಾಯಭಾರಿಗಳನ್ನು ಅವನ ಬಳಿಗೆ ಕಳುಹಿಸಿದರು. ಅವರು ಬಂದಾಗ, ಅವನನ್ನು ಪರೀಕ್ಷಿಸುವುದಕ್ಕಾಗಿ ಹಾಗು ಅವನ ಅಂತರಾಳವನ್ನು ತಿಳಿದುಕೊಳ್ಳುವುದಕ್ಕಾಗಿ ದೇವರು ಅವನನ್ನು ಕೈಬಿಟ್ಟರು.