ಆದುದರಿಂದ ಅಸ್ಸೀರಿಯದ ಅರಸನ ಸೈನ್ಯಾಧಿಪತಿಗಳನ್ನು ಅವನ ಮೇಲೆ ಬರಮಾಡಿದರು. ಆ ಸೇನಾಧಿಪತಿಗಳು ಮನಸ್ಸೆಯನ್ನು ಹಿಡಿದು ಅವನನ್ನು ಬಂಧಿಸಿ, ಬೇಡಿಹಾಕಿ, ಬಾಬಿಲೋನಿಗೆ ಒಯ್ದರು.