ಸರ್ವೇಶ್ವರನ ಬಲಿಪೀಠವನ್ನು ಪುನಃ ಕಟ್ಟಿಸಿ, ಅದರ ಮೇಲೆ ಶಾಂತಿಸಮಾಧಾನ ಬಲಿಗಳನ್ನೂ ಕೃತಜ್ಞತಾ ಬಲಿಗಳನ್ನೂ ಅರ್ಪಿಸಿದನು. ಇಸ್ರಯೇಲ್ ದೇವರಾದ ಸರ್ವೇಶ್ವರನನ್ನೇ ಅವಲಂಬಿಸಬೇಕೆಂದು ಯೆಹೂದ್ಯರಿಗೆ ಆಜ್ಞಾಪಿಸಿದನು.