ಅವರು ಈ ಪ್ರಕಾರ ದೇವರಾದ ಸರ್ವೇಶ್ವರಸ್ವಾಮಿಯೊಬ್ಬರಿಗೇ ಬಲಿಯನ್ನು ಅರ್ಪಿಸುವವರಾದರು. ಅವರು ಆ ಬಲಿಗಳನ್ನು ಇನ್ನೂ ಪೂಜಾಸ್ಥಳಗಳಲ್ಲಿಯೇ ಸಮರ್ಪಿಸುತ್ತಿದ್ದರು.