ತನ್ನ ತಂದೆ ಮನಸ್ಸೆಯ ಹಾಗೆಯೇ ಸರ್ವೇಶ್ವರನ ಚಿತ್ತಕ್ಕೆ ವಿರುದ್ಧವಾಗಿ ನಡೆದನು. ತನ್ನ ತಂದೆ ಮನಸ್ಸೆ ಮಾಡಿಸಿದ ಎಲ್ಲಾ ವಿಗ್ರಹಗಳಿಗೆ ಬಲಿ ಅರ್ಪಿಸಿ ಅವುಗಳನ್ನು ಪೂಜಿಸಿದನು.