ದೇವಾಲಯದ ಎಲ್ಲ ಚಿಕ್ಕ ದೊಡ್ಡ ಸಾಮಗ್ರಿಗಳನ್ನು ಮಾತ್ರವಲ್ಲದೆ,ಸರ್ವೇಶ್ವರನ ಮಂದಿರಕ್ಕೆ ಸೇರಿದ ಭಂಡಾರದ ಹಾಗು ಅರಸನ ಮತ್ತು ಅವನ ಪದಾಧಿಕಾರಿಗಳ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.