ಈ ಪ್ರಕಟನೆಯನ್ನು ಕೇಳಿ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರಕ್ಕೆ ಸೇರಿದ ಮುಖ್ಯಸ್ಥರು, ಯಾಜಕರು, ಲೇವಿಯರು ಹಾಗು ದೈವಪ್ರೇರಿತರಾದ ಎಲ್ಲರು ಜೆರುಸಲೇಮಿನಲ್ಲಿ ಸರ್ವೇಶ್ವರನಿಗೆ ಪುನಃ ಆಲಯಕಟ್ಟುವುದಕ್ಕಾಗಿ ಹೊರಟರು.