ಪರ್ಷಿಯಾದ ರಾಜ ಸೈರಸನು, ಸರ್ವೇಶ್ವರನ ಆಲಯಕ್ಕೆ ಸೇರಿದ್ದ ಸಾಮಾನುಗಳನ್ನು ಅಲ್ಲಿಂದ ತೆಗೆಸಿ ಖಜಾಂಚಿಯಾಗಿದ್ದ ಮಿತ್ರದಾತನಿಗೆ ಒಪ್ಪಿಸಿದನು . ಮಿತ್ರದಾತನು ಅವುಗಳನ್ನು ಜುದೇಯದ ರಾಜ್ಯ ಪಾಲನಾದ ಶೆಷ್ಬಚ್ಚರನಿಗೆ ಲೆಕ್ಕ ಮಾಡಿಕೊಟ್ಟನು.