ಅದು ಮಾತ್ರವಲ್ಲ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ತೆಗೆದುಕೊಂಡು ಹೋಗಿ ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗೆಯಿಸಿ, ತಾನು ರಾಜ್ಯಪಾಲನೆಗಾಗಿ ನೇಮಿಸಿದ್ದ ಶೆಷ್ಬಚ್ಚರನೆಂಬವನ ವಶಕ್ಕೆ ಕೊಟ್ಟನು.