ಯಾಜಕರು ಹಾಗು ಲೇವಿಯರು ತಮ್ಮನ್ನು ಶುದ್ಧಿಪಡಿಸಿಕೊಂಡರು. ಎಲ್ಲರೂ ಶುದ್ಧರಾದ ನಂತರ ಲೇವಿಯರು ಸೆರೆಯಿಂದ ಬಂದವರಿಗಾಗಿ, ತಮ್ಮ ಬಂಧುಗಳಾದ ಯಾಜಕರಿಗಾಗಿ ಹಾಗು ತಮಗಾಗಿ ಪಾಸ್ಕದ ಕುರಿಮರಿಗಳನ್ನು ವಧಿಸಿದರು.