ಆಮೇಲೆ ಅವರು ರಾಜಶಾಸನವನ್ನು ರಾಜೋದ್ಯೋಗಸ್ಥರಿಗೂ ನದಿಯಾಚೆಯ ರಾಜ್ಯಪಾಲರಿಗೂ ಒಪ್ಪಿಸಿದರು. ಅಂದಿನಿಂದ ಆ ಅಧಿಕಾರಿಗಳು ಜನರಿಗೂ ದೇವಾಲಯಕ್ಕೂ ಸಹಾಯಮಾಡಿದರು.