ಅವರು ನನಗೆ, “ಸೆರೆಯಿಂದ ತಪ್ಪಿಸಿಕೊಂಡು ಈಗ ಆ ನಾಡಿನಲ್ಲಿ ವಾಸಿಸುತ್ತಿರುವವರು ಮಹಾಕಷ್ಟನಿಂದೆಗಳಿಗೆ ಒಳಗಾಗಿದ್ದಾರೆ. ಜೆರುಸಲೇಮಿನ ಪೌಳಿಗೋಡೆಯನ್ನು ಕೆಡವಲಾಗಿದೆ. ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ,” ಎಂದು ಹೇಳಿದರು.