ನಾನು ರಾಜನಿಗೆ, “ರಾಜಾಧಿರಾಜರು ಚಿರಂಜೀವಿಯಾಗಿರಲಿ! ನನ್ನ ಪೂರ್ವಿಕರ ಸಮಾಧಿಗಳಿರುವ ಪಟ್ಟಣವು ಹಾಳಾಗಿ ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಹೀಗಿರುವಲ್ಲಿ, ನನ್ನ ಮುಖ ಕಳೆಗುಂದದೆ ಇರಲು ಸಾಧ್ಯವೆ?,” ಎಂದು ಹೇಳಿದೆ.