ಮತ್ತು ತಮ್ಮ ಸೇವಕನು ತಮ್ಮ ದೃಷ್ಟಿಯಲ್ಲಿ ದಯೆಗೆ ಪಾತ್ರನಾಗಿದ್ದರೆ, ನನ್ನ ಪಿತೃಗಳ ಸಮಾಧಿಗಳಿರುವ ಪಟ್ಟಣವನ್ನು ಮರಳಿ ಕಟ್ಟುವುದಕ್ಕೆ ಜುದೇಯ ನಾಡಿಗೆ ಹೋಗಲು ನನಗೆ ಅಪ್ಪಣೆಯಾಗಬೇಕು,” ಎಂದು ಹೇಳಿದೆ.