ರಾಜ ವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳನ್ನೂ ಪಟ್ಟಣದ ಪೌಳಿಗೋಡೆಯನ್ನೂ ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡಬೇಕಾಗುತ್ತದೆ; ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆ. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ ರಾಜನು ಅವುಗಳನ್ನು ನನಗೆ ಕೊಟ್ಟನು.
Go to Home Page