kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನೆಹೆಮೀಯ

,

2ನೇ ಅಧ್ಯಾಯ

,
???en_US.statement???   8

ರಾಜ ವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳನ್ನೂ ಪಟ್ಟಣದ ಪೌಳಿಗೋಡೆಯನ್ನೂ ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡಬೇಕಾಗುತ್ತದೆ; ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆ. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ ರಾಜನು ಅವುಗಳನ್ನು ನನಗೆ ಕೊಟ್ಟನು.

Go to Home Page