ಅದೂ ಅಲ್ಲದೆ ನನ್ನನ್ನು ಸಾಗಕಳುಹಿಸುವುದಕ್ಕೆ ಸೇನಾಧಿಪತಿಗಳನ್ನೂ ರಾಹುತರನ್ನೂ ಕಳುಹಿಸಿದನು. ಹೀಗೆ ನಾನು ನದಿಯಾಚೆಯ ದೇಶಾಧಿಪತಿಗಳ ಬಳಿಗೆ ಬಂದು ರಾಜನ ಪತ್ರಗಳನ್ನು ಅವರಿಗೆ ತೋರಿಸಿದೆ.