ಇವನ ಆಚೆ ಅಂದರೆ, ದಾವೀದನ ಸಮಾಧಿಯ ಎದುರಿನಲ್ಲಿರುವ ಕೊಳ, ಸಿಪಾಯಿಗಳ ಠಾಣ, ಇವುಗಳವರೆಗೂ ದುರಸ್ತುಮಾಡಿದವನು ಬೇತ್ಚೂರಿನ ಅರೆನಾಡೊಡೆಯನೂ ಅಜ್ಬೂಕನ ಮಗನೂ ಆದ ನೆಹೆಮೀಯನು.