ತಮಗೆ ತಿಳಿಯಪಡಿಸಿದ ಮಾತುಗಳನ್ನು ಜನರೆಲ್ಲರೂ ಗಮನಿಸಿ, ಹೋಗಿ ಅನ್ನಪಾನಗಳನ್ನು ತೆಗೆದುಕೊಂಡು ಏನೂ ಇಲ್ಲದವರಿಗೆ ಪಾಲುಗಳನ್ನು ಕಳುಹಿಸಿ, ಬಹಳವಾಗಿ ಸಂತೋಷಪಟ್ಟರು.