ಶಾಂತಿ ಸವಿದದ್ದೇ ದ್ರೋಹಿಗಳಾಗಿ ನಡೆದರು ಮತ್ತೆ ನೀವಿತ್ತಿರವರನು ದೊರೆತನ ನಡೆಸುವ ವೈರಿಗಳ ಕೈಗೆ. ಪಶ್ಚಾತ್ತಾಪಪಟ್ಟು ಕೂಗಿಕೊಳ್ಳಲು, ಆಲಿಸಿದಿರಿ ಪರದಿಂದ ರಕ್ಷಿಸಿದಿರಿ ಪದೇ ಪದೇ ಅಪರಿಮಿತ ಕರುಣೆಯಿಂದ.