‘ಧರ್ಮೋಪದೇಶಕೆ ಮರಳಿ ಮನವೊಲಿದು ಬನ್ನಿ’ ಎಂದು ನೀವೆಷ್ಟೋ ಸಾರಿ ಅವರನ್ನೆಚ್ಚರಿಸಿದಿರಿ ಖಚಿತವಾಗಿ ಆದರೂ ಆಲಿಸಲಿಲ್ಲಾ ಗರ್ವಿಗಳು, ಅವಿಧೇಯರು, ಪಾಪಿಗಳು. ಜೀವಾಧಾರವಾದ ನಿಮ್ಮಾ ವಿಧಿನಿಯಮಗಳನು ಮೀರಿದರು ಮೊಂಡುಬಿದ್ದು ನಿಮ್ಮ ನೊಗಕೆ ಕೊರಳೊಡ್ಡದೆ ಹೋದರು.