ಈ ಎಲ್ಲ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಮುಖಂಡರು, ಲೇವಿಯರು ಹಾಗು ಯಾಜಕರು ಸಹಿಮಾಡಿ, ಮುದ್ರೆಹಾಕಿದರು.