ಧರ್ಮಶಾಸ್ತ್ರವಿಧಿಗನುಸಾರ, ನಮ್ಮ ದೇವರಾದ ಸರ್ವೇಶ್ವರನ ಬಲಿಪೀಠದ ಮೇಲೆ ಬೆಂಕಿಯುರಿಸುವುದಕ್ಕಾಗಿ ವರ್ಷವರ್ಷವೂ ನೇಮಿತವಾದ ಕಾಲಗಳಲ್ಲಿ, ನಮ್ಮ ದೇವಾಲಯಕ್ಕೆ ಸೌದೆ ದೊರಕುವ ಹಾಗೆ ಆಯಾ ಗೋತ್ರಾನುಸಾರ ಕಟ್ಟಿಗೆ ದಾನಮಾಡತಕ್ಕವರು ಇಂತಿಂಥವರು ಎಂಬುದನ್ನು ಯಾಜಕರೂ ಲೇವಿಯರೂ ಜನಸಾಮಾನ್ಯರೂ ಸೇರಿ, ನಮ್ಮಲ್ಲೇ ಚೀಟುಹಾಕಿ ಗೊತ್ತುಮಾಡುತ್ತೇವೆ;
Go to Home Page