ಅವರು ದಶಮಾಂಶವನ್ನು ಕೂಡಿಸುವಾಗ ಆರೋನನ ವಂಶದವನಾದ ಯಾಜಕನೊಬ್ಬನು ಅವರ ಸಂಗಡ ಇರಬೇಕು. ಲೇವಿಯರು ತಮಗೆ ದೊರಕಿದ ಭಾಗದ ದಶಮಾಂಶವನ್ನು ದೇವಾಲಯದ ಬಂಡಾರದಕೊಠಡಿಗಳಲ್ಲಿಡಬೇಕು;