kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನೆಹೆಮೀಯ

,

13ನೇ ಅಧ್ಯಾಯ

,
???en_US.statement???   19

ಇದಲ್ಲದೆ, “ಸಬ್ಬತ್‍ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಜೆರುಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗುವಾಗಲೇ ಕದಗಳನ್ನು ಮುಚ್ಚಿಸಬೇಕು; ಸಬ್ಬತ್‍ದಿನ ಗತಿಸುವುದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದು,” ಎಂದು ಆಜ್ಞಾಪಿಸಿದೆ. ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆ.

Go to Home Page