ಇದಲ್ಲದೆ, “ಸಬ್ಬತ್ದಿನ ಪ್ರಾರಂಭವಾಗುವುದಕ್ಕಿಂತ ಮೊದಲು ಜೆರುಸಲೇಮಿನ ಬಾಗಿಲುಗಳಲ್ಲಿ ಕತ್ತಲಾಗುವಾಗಲೇ ಕದಗಳನ್ನು ಮುಚ್ಚಿಸಬೇಕು; ಸಬ್ಬತ್ದಿನ ಗತಿಸುವುದಕ್ಕಿಂತ ಮುಂಚೆ ಅವುಗಳನ್ನು ತೆರೆಯಬಾರದು,” ಎಂದು ಆಜ್ಞಾಪಿಸಿದೆ. ಯಾವ ಹೊರೆಯೂ ಒಳಗೆ ಬಾರದಂತೆ ನನ್ನ ಸೇವಕರಲ್ಲಿ ಕೆಲವರನ್ನು ಬಾಗಿಲುಗಳ ಬಳಿಯಲ್ಲಿ ಕಾವಲಿರಿಸಿದೆ.
Go to Home Page