kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ನೆಹೆಮೀಯ

,

13ನೇ ಅಧ್ಯಾಯ

,
???en_US.statement???   22

ಅವರು ಅಂದಿನಿಂದ ಸಬ್ಬತ್‍ದಿನದಂದು ಪುನಃ ಬರಲಿಲ್ಲ. ಆಮೇಲೆ ನಾನು ಲೇವಿಯರಿಗೆ, “ಸಬ್ಬತ್‍ದಿನವನ್ನು ಪರಿಶುದ್ಧದಿನವೆಂದು ಆಚರಿಸುವ ಹಾಗೆ ನೀವು ನಿಮ್ಮನ್ನು ಶುದ್ಧಿಪಡಿಸಿಕೊಂಡು ಬಂದು ಬಾಗಿಲುಗಳನ್ನು ಕಾಯಬೇಕು,” ಎಂದು ಆಜ್ಞಾಪಿಸಿದೆ. “ನನ್ನ ದೇವರೇ, ಇದನ್ನೂ ನನ್ನ ಹಿತಕ್ಕಾಗಿ ನೆನಪುಮಾಡಿಕೊಂಡು ನಿಮ್ಮ ಮಹಾಕೃಪೆಗನುಸಾರ ನನ್ನನ್ನು ಕನಿಕರಿಸಿರಿ.”

Go to Home Page