ಆದರೆ, ಕಂಚುಕಿಗಳು ರಾಜಾಜ್ಞೆಯನ್ನು ವಷ್ಟಿರಾಣಿಗೆ ತಿಳಿಸಿದಾಗ, ಆಕೆ ಬರಲು ನಿರಾಕರಿಸಿದಳು. ಇದನ್ನು ಕೇಳಿದಾಗ ಅರಸನು ಕುಪಿತಗೊಂಡು, ರೌದ್ರಾವೇಶನಾದನು.