kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

1ನೇ ಅಧ್ಯಾಯ

,
???en_US.statement???   19

ಅರಸರು ಸಮ್ಮತಿಸುವುದಾದರೆ, ವಷ್ಟಿರಾಣಿಯು ಅರಸರ ಸನ್ನಿಧಿಗೆ ಇನ್ನೆಂದೂ ಬಾರದಂತೆ ನಿಷೇಧಾಜ್ಞೆಯಾಗಬೇಕು. ಪಟ್ಟದರಸಿ ಆದ ಆಕೆಯ ಸ್ಥಾನವನ್ನು ಅವಳಿಗಿಂತಲೂ ಉತ್ತಮಳಾದ ಮತ್ತೊಬ್ಬಳಿಗೆ ಕೊಡುವಂತಾಗಬೇಕು. ಈ ಬಗ್ಗೆ ರಾಜಾಜ್ಞೆಯೊಂದನ್ನು ಹೊರಡಿಸಿ ಅದು ರದ್ದಾಗದಂತೆ ಪರ್ಷಿಯರ, ಮೇದ್ಯರ ಶಾಸನಗಳಲ್ಲಿ ಲಿಖಿತವಾಗಬೇಕು.

Go to Home Page