ಅರಸನ ಆಜ್ಞೆಯೂ ನಿರ್ಣಯವೂ ಪ್ರಕಟವಾದ ಸಂಸ್ಥಾನಗಳಲ್ಲೆಲ್ಲಾ ಯೆಹೂದ್ಯರೊಳಗೆ ಅತೀವ ದುಃಖವುಂಟಾಗಿ ಅನೇಕರು ಉಪವಾಸ ಕೈಗೊಂಡರು. ರೋದನ-ಆಕ್ರಂದನಗಳೊಡನೆ ಗೋಣಿತಟ್ಟನ್ನು ಹೊದ್ದು ಬೂದಿಯಲ್ಲಿ ಕುಳಿತುಕೊಂಡರು.