kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

4ನೇ ಅಧ್ಯಾಯ

,
???en_US.statement???   16

ಆಗ ಎಸ್ತೇರಳು ಮೊರ್ದೆಕೈಯನಿಗೆ, “ನೀನು ಹೋಗಿ ಶೂಷನ್ ನಗರದಲ್ಲಿ ಇರುವ ಯೆಹೂದ್ಯರನ್ನೆಲ್ಲಾ ಸಭೆಸೇರಿಸು. ಎಲ್ಲರೂ ಹಗಲಿರುಳೆನ್ನದೆ ಮೂರು ದಿನ ಅನ್ನಪಾನಗಳನ್ನು ತೊರೆದು ನನಗೋಸ್ಕರ ಉಪವಾಸವನ್ನು ಕೈಗೊಳ್ಳಲಿ. ನನ್ನ ದಾಸಿಯರೊಡನೆ ನಾನೂ ಉಪವಾಸ ಕೈಗೊಳ್ಳುವೆನು. ಅನಂತರ ಅರಸನ ಆಜ್ಞೆಯನ್ನು ಮೀರಿಯಾದರೂ ನಾನು ಆತನ ಬಳಿಗೆ ಹೋಗುವೆನು, ಸತ್ತರೂ ಸಾಯುವೆನು,” ಎಂದು ಹೇಳಿಕಳುಹಿಸಿದಳು.

Go to Home Page