ಪ್ರತ್ಯುತ್ತರವಾಗಿ ಎಸ್ತೇರಳು, “ಅರಸರ ಚಿತ್ತವಾದರೆ ನಾನು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ತಾವು ಹಾಮಾನನೊಂದಿಗೆ ದಯಮಾಡಿಸಬೇಕು,” ಎಂದು ವಿನಂತಿಸಿದಳು.