kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

7ನೇ ಅಧ್ಯಾಯ

,
ವಚನ   8

ಅರಸನು ಅರಮನೆಯ ತೋಟದಿಂದ, ತಾನು ದ್ರಾಕ್ಷಾರಸ ಸೇವಿಸುತ್ತಿದ್ದ ಕೊಠಡಿಗೆ ಹಿಂದಿರುಗಿಬಂದಾಗ ಎಸ್ತೇರಳು ಒರಗಿಕೊಂಡಿದ್ದ ಸುಖಾಸನದತ್ತ ಹಾಮಾನನು ಬಾಗಿರುವುದನ್ನು ಕಂಡು, “ಇದೇನು? ಇವನು ನನ್ನ ಮುಂದೆಯೇ ನನ್ನ ಅರಮನೆಯಲ್ಲಿಯೇ ರಾಣಿಯ ಮೇಲೆ ಬಲಾತ್ಕಾರ ಮಾಡಲು ಹೊರಟಿರುವನೆ?” ಎಂದನು. ಅರಸನ ಬಾಯಿಂದ ಈ ಮಾತುಗಳು ಹೊರಬಿದ್ದದ್ದೇ ತಡ ಸೇವಕರು ಹಾಮಾನನ ಮುಖದ ಮೇಲೆ ಮುಸುಕನ್ನು ಎಳೆದರು.

Go to Home Page