“ಯೆಹೂದ್ಯರು ಶೂಷನ್ ನಗರದಲ್ಲೇ ಐನೂರು ಮಂದಿಯನ್ನು, ಹಾಮಾನನ ಹತ್ತು ಮಕ್ಕಳನ್ನೂ ಸಂಹರಿಸಿಬಿಟ್ಟಿದ್ದಾರೆ. ಉಳಿದ ರಾಜಸಂಸ್ಥಾನಗಳಲ್ಲಿ ಇನ್ನೆಷ್ಟುಮಂದಿಯನ್ನು ಹತಮಾಡಿರಬಹುದೋ! ನಿನ್ನ ವಿಜ್ಞಾಪನೆ ಯಾವುದಿದ್ದರೂ ನೆರವೇರಿಸುವೆನು ಕೇಳು, ನೀನು ಏನು ಕೇಳಿದರೂ ಕೊಡುವೆನು ಹೇಳು,” ಎಂದನು.