ಈ ವಿಷಯ ಅರಸನ ಕಿವಿಗೆ ಬಿದ್ದಾಗ, ಅವನು, ‘ಹಾಮಾನನು ಯೆಹೂದ್ಯರ ವಿರುದ್ಧ ಯೋಚಿಸಿದ ಕೇಡು ಅವನ ತಲೆಯ ಮೇಲೆಯೇ ಬರಲಿ. ಅವನನ್ನು ಅವನ ಮಕ್ಕಳನ್ನೂ ಗಲ್ಲಿಗೇರಿಸಿರಿ,’ ಎಂದು ಅಪ್ಪಣೆಮಾಡಿದ್ದನು.