kannada-bible Logo

ಕನ್ನಡ ಸತ್ಯವೇದವು

,

ಹಳೆಯ ಒಡಂಬಡಿಕೆ

,

ಎಸ್ತೇರಳು

,

9ನೇ ಅಧ್ಯಾಯ

,
???en_US.statement???   31

ದಯೆ ಹಾಗೂ ಸತ್ಯತೆಯ ಮಾತುಗಳಿಂದ ತುಂಬಿದ್ದ ಆ ಪತ್ರಗಳಲ್ಲಿ ಎಸ್ತೇರಳು, “ಯೆಹೂದ್ಯರು ತಾವೂ ತಮ್ಮ ಸಂತತಿಯವರೆಲ್ಲರೂ ಉಪವಾಸ, ಪ್ರಲಾಪದಿನಗಳನ್ನು ಪ್ರತಿವರ್ಷ ತಪ್ಪದೆ ಆಚರಿಸಬೇಕು; ತಾವೇ ಗೊತ್ತುಮಾಡಿಕೊಂಡ ಪ್ರಕಾರ ಈ ಪೂರಿಮ್ ದಿನಗಳನ್ನು ತನ್ನ ಮತ್ತು ಯೆಹೂದ್ಯನಾದ ಮೊರ್ದಕೈಯ ಆದೇಶದಂತೆ ಪ್ರತಿವರ್ಷವೂ ನಿಯಮಿತ ಕಾಲದಲ್ಲಿ ತಪ್ಪದೆ ಆಚರಿಸಬೇಕು,” ಎಂದು ಬರೆದಿದ್ದಳು.

Go to Home Page