ಸರ್ವೇಶ್ವರ ಸೈತಾನನನ್ನು ನೋಡಿ, “ಎಲ್ಲಿಂದ ಬಂದೆ?” ಎಂದು ಕೇಳಿದರು. ಅದಕ್ಕೆ ಅವನು, “ಭೂಲೋಕದಲ್ಲಿ ಗಸ್ತುತಿರುಗಿ ಬಂದಿದ್ದೇನೆ” ಎಂದನು.