ಆಗ ಸರ್ವೇಶ್ವರ, “ನನ್ನ ದಾಸ ಯೋಬನನ್ನು ಗಮನಿಸಿದೆಯಾ? ಆತನು ದೋಷರಹಿತ, ಸತ್ಯವಂತ, ದೇವರಲ್ಲಿ ಭಯಭಕ್ತಿಯುಳ್ಳವನು, ಕೆಟ್ಟದ್ದನ್ನು ತೊರೆದು ಬಾಳುವವನು. ಆತನಿಗೆ ಸರಿಸಮಾನನು ಭೂಲೋಕದಲ್ಲಿ ಎಲ್ಲಿಯೂ ಸಿಗನು,” ಎಂದು ಹೇಳಿದರು.