ನೀವು ಆತನಿಗೂ ಆತನ ಎಲ್ಲ ಆಸ್ತಿಪಾಸ್ತಿಗೂ ಬೇಲಿ ಹಾಕಿ ಭದ್ರಪಡಿಸಿದ್ದೀರಲ್ಲವೇ? ಆತನು ಕೈ ಹಾಕಿದ ಕೆಲಸ ಸಫಲವಾಗುವಂತೆ ಮಾಡಿದ್ದೀರಲ್ಲವೆ? ಎಂದೇ ಆತನ ಸಿರಿಸಂಪತ್ತು ಈ ನಾಡಿನಲ್ಲಿ ಬೆಳೆಯುತ್ತಾ ಬಂದಿದೆ.