ಅಷ್ಟರಲ್ಲಿ, ಶೆಬದವರು ಬಂದು, ಮೇಲೆ ಬಿದ್ದು, ಅವುಗಳನ್ನು ಹೊಡೆದುಕೊಂಡು ಹೋದರು. ಕೂಲಿ ಆಳುಗಳನ್ನು ಕತ್ತಿಯಿಂದ ಕೊಂದುಹಾಕಿದರು. ನಾನೊಬ್ಬನೇ ತಲೆತಪ್ಪಿಸಿಕೊಂಡು ಈ ಸುದ್ದಿಯನ್ನು ನಿಮಗೆ ಮುಟ್ಟಿಸಲು ಓಡಿಬಂದೆ,” ಎಂದನು.