ಕ್ಷಣಮಾತ್ರದೊಳು, ನಡುರಾತ್ರಿಯೊಳು ಸತ್ತುಹೋಗುವರು ನಾಡಿನ ಪ್ರಜೆಗಳು ತಲ್ಲಣಗೊಂಡು ಇಲ್ಲದೆಹೋಗುವರು ಮನುಷ್ಯರ ಕೈಸೋಂಕದೆಯೆ ಪರಾಕ್ರಮಿಗಳು ಮಾಯವಾಗುವರು.