ಯೋಬನು ತನ್ನ ಮಿತ್ರರಿಗೋಸ್ಕರ ಪ್ರಾರ್ಥಿಸಿದ ಬಳಿಕ ಸರ್ವೇಶ್ವರಸ್ವಾಮಿ ಅವನ ದುಸ್ಥಿತಿಯನ್ನು ಹೋಗಲಾಡಿಸಿದರು. ಅವನ ಆಸ್ತಿಪಾಸ್ತಿಯನ್ನು ಮೊದಲಿಗಿಂತ ಇಮ್ಮಡಿಯಾಗಿಸಿದರು.