ಕನ್ನಡ ಸತ್ಯವೇದವು
,
ಹಳೆಯ ಒಡಂಬಡಿಕೆ
,
ಜ್ಞಾನೋಕ್ತಿಗಳು
,
24ನೇ ಅಧ್ಯಾಯ
,
ವಚನ 11
ಮರಣಕ್ಕೆ ಒಯ್ಯಲ್ಪಟ್ಟವನನ್ನು ಬಿಡಿಸಲು ಯತ್ನಿಸು; ಕೊಲೆಗೆ ಗುರಿಯಾದವನನ್ನು ತಪ್ಪಿಸಲು ಯತ್ನಿಸು.
Go to Home Page